kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

14ನೇ ಅಧ್ಯಾಯ

,
ವಚನ   19

ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು.

Go to Home Page