kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

18ನೇ ಅಧ್ಯಾಯ

,
ವಚನ   12

ಗುಡ್ಡಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ದಾನ್ಯರ ಪಾಳೆಯ’ ಎಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿದೆ.

Go to Home Page