ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ನ್ಯಾಯಸ್ಥಾಪಕರು
,
21ನೇ ಅಧ್ಯಾಯ
,
ವಚನ 14
ಇಸ್ರಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿತಂದ ಕನ್ಯೆಯರನ್ನು ಅವರಿಗೆ ಮದುವೆ ಮಾಡಿಕೊಟ್ಟರು; ಅವರು ಸಾಯಲಿಲ್ಲ.
Go to Home Page