ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!