ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.