ಸರ್ವೇಶ್ವರನ ಹಸ್ತ ಅಷ್ಡೋದಿನವರಿಗೆ ಬಾಧಕವಾಗಿತ್ತು. ಸರ್ವೇಶ್ವರ ಗಡ್ಡೆರೋಗವನ್ನು ಬರಮಾಡಿ ಅವರ ನಗರವನ್ನೂ ಅದರ ಗ್ರಾಮಗಳನ್ನೂ ಹಾಳುಮಾಡಿದರು.