ಫಿಲಿಷ್ಟಿಯರು ಅವರ ಪೂಜಾರಿಗಳನ್ನೂ ಮಂತ್ರಗಾರರನ್ನೂ ಕರೆದು, “ಸರ್ವೇಶ್ವರನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಮರಳಿ ಅದರ ಸ್ಥಳಕ್ಕೆ ಹೇಗೆ ಕಳುಹಿಸುವುದು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.