ಆ ಬಂಡಿಯ ಮೇಲೆ ಸರ್ವೇಶ್ವರನ ಮಂಜೂಷವನ್ನು ಹಾಗು ನೀವು ಪ್ರಾಯಶ್ಚಿತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕಪೆಟ್ಟಿಗೆಯನ್ನು ಇಡಿ. ಬಳಿಕ ಆ ಬಂಡಿಯನ್ನು ಹೊರಡಿಸಿ ಹೋಗಬಿಡಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ.