ಆಗ ಕಿರ್ಯತ್ಯಾರೀಮಿನವರು ಬಂದು ಸರ್ವೇಶ್ವರನ ಮಂಜೂಷವನ್ನು ತೆಗೆದುಕೊಂಡು ಹೋದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿ ಅದನ್ನು ಇಟ್ಟು, ಅವನ ಮಗ ಎಲ್ಲಾಜಾರನನ್ನು ಅದರ ಸೇವೆಗಾಗಿ ಪ್ರತಿಷ್ಠಿಸಿದರು.