ಇದರಿಂದಾಗಿ ಪಾಳೆಯದಲ್ಲಿದ್ದವರು, ಕಾವಲುಗಾರರಾಗಿ ಠಾಣದಲ್ಲಿದ್ದವರು, ಸುಲಿಗೆಗಾಗಿ ಹೊರಗೆ ಹೋಗಿದ್ದವರು, ಹಾಗು ಉಳಿದ ಎಲ್ಲಾ ಜನರು ಭಯದಿಂದ ನಡುಗತೊಡಗಿದರು. ಇದಲ್ಲದೆ, ದೇವರು ಭೂಕಂಪವನ್ನುಂಟು ಮಾಡಿದರು. ಈ ಕಾರಣ ಜನರಲ್ಲಿ ಮಹಾಭೀತಿಯುಂಟಾಯಿತು.