ಒಡನೆ ಒಬ್ಬನು ಅವನಿಗೆ, “ಈ ದಿನ ಊಟಮಾಡುವಂಥವರು ಶಾಪಗ್ರಸ್ಥರಾಗುವರೆಂದು ನಿನ್ನ ತಂದೆ ಆಣೆಯಿಟ್ಟು ಹೇಳಿದ್ದಾರೆ,” ಎಂದು ತಿಳಿಸಿದನು. ಜನರು ಬಹಳವಾಗಿ ಬಳಲಿಹೋದುದನ್ನು ಕಂಡು ಯೋನಾತಾನನು ಆ ವ್ಯಕ್ತಿಗೆ,