Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

16ನೇ ಅಧ್ಯಾಯ

,
വാക്യം   1

ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.

Go to Home Page