ಹೀಗೆ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಕಲ್ಲಿನಿಂದ ಆ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಫಿಲಿಷ್ಟಿಯರು ಓಡಿಹೋದರು.