ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನದಲ್ಲಿ ಸರ್ವೇಶ್ವರನ ಸನ್ನಿಧಿಯಿಂದ ತೆಗೆಯಲಾದ ನೈವೇದ್ಯದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳಿರಲಿಲ್ಲ. ಆದುದರಿಂದ ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.