ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.