ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.
Go to Home Page