ಅವರು ಕೆಳಕ್ಕೆ ಬಿದ್ದುಬಿಟ್ಟರೆ ಬದುಕಲಾರರೆಂದು ನೆನೆಸಿ ನಾನು ಅವರನ್ನು ಸಮೀಪಿಸಿ ಕೊಂದುಹಾಕಿದೆ. ಅವರ ತಲೆಯ ಮೇಲಿನ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ನನ್ನ ಒಡೆಯರಾದ ತಮ್ಮ ಬಳಿಗೆ ತಂದಿದ್ದೇನೆ,” ಎಂದನು.