ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.