ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.