ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.