ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ.