ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸರು ಚಿರಂಜೀವಿಯಾಗಿ ಬಾಳಲಿ! ಅರಸರು ಚಿರಂಜೀವಿಯಾಗಿ ಬಾಳಲಿ!” ಎಂದು ಘೋಷಿಸಿದನು.