kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

18ನೇ ಅಧ್ಯಾಯ

,
ವಚನ   28

ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು.

Go to Home Page