kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

18ನೇ ಅಧ್ಯಾಯ

,
ವಚನ   32

ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?’ ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು.

Go to Home Page