kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

20ನೇ ಅಧ್ಯಾಯ

,
ವಚನ   3

ಅರಸನಾದ ದಾವೀದನು ಜೆರುಸಲೇಮಿಗೆ ಬಂದ ಮೇಲೆ ತಾನು ಮನೆಕಾಯುವುದಕ್ಕಾಗಿ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾದ ಒಂದು ಮನೆಯಲ್ಲಿಟ್ಟು ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಅವರು ಜೀವದಿಂದ ಇರುವವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.

Go to Home Page