kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

20ನೇ ಅಧ್ಯಾಯ

,
ವಚನ   22

ಅವರು ಬಿಕ್ರೀಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಅವನ ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಜೆರುಸಲೇಮಿನಲ್ಲಿದ್ದ ಅರಸನ ಬಳಿಗೆ ಬಂದನು.

Go to Home Page