ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃಕಾಲದೊಳು ತೇಜೋಮಯನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ.