ಆಗ ಗಾದನು ದಾವೀದನ ಬಳಿಗೆ ಬಂದು, “ನಿಮ್ಮ ನಾಡಿನಲ್ಲಿ ಏಳು ವರ್ಷಗಳ ಬರಗಾಲ ಉಂಟಾಗಬೇಕೋ, ಇಲ್ಲವೇ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳ ತನಕ ನಿನ್ನನ್ನು ಓಡಿಸಿಬಿಡಬೇಕೋ, ಇಲ್ಲವೆ ನಿನ್ನ ನಾಡಿನಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದನು.
Go to Home Page