ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು, “ನೀವು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸಿ,” ಎಂದು ಹೇಳಿದನು.