ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಅಭಿವೃದ್ಧಿಗೊಳಿಸಿ, ತಾವು ವಾಗ್ದಾನ ಮಾಡಿದಂತೆ ನನಗೆ ಮನೆತನವನ್ನು ಕಟ್ಟಿದ ಸರ್ವೇಶ್ವರನಾಣೆ, ಅದೋನೀಯನು ಈ ದಿನವೇ ಸಾಯಬೇಕು,” ಎಂದು ಹೇಳಿದನು.