ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ