ಅಲ್ಲಿಯವರೆಗೂ ಸರ್ವೇಶ್ವರಸ್ವಾಮಿಯ ನಾಮಕ್ಕೋಸ್ಕರ ಆಲಯವೇ ಇರಲಿಲ್ಲ. ಆದುದರಿಂದ ಜನರು ಪೂಜಾಸ್ಥಳಗಳಲ್ಲಿ ಬಲಿಯರ್ಪಣೆ ಮಾಡುತ್ತಿದ್ದರು.