“ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ನಮ್ಮ ತಂದೆ ದಾವೀದನಿಗೆ ಎಲ್ಲಾ ಶತ್ರುಗಳು ವಶವಾದರು. ಅಲ್ಲಿಯವರೆಗೆ ಅವರು ಸುತ್ತಲೂ ಯುದ್ಧಗಳನ್ನು ನಡೆಸಬೇಕಾಗಿತ್ತು. ಆದ್ದರಿಂದ ತಮ್ಮ ದೇವರಾದ ಸರ್ವೇಶ್ವರನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದರು. ಇದು ನಿಮಗೆ ತಿಳಿದ ವಿಷಯ.