kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

8ನೇ ಅಧ್ಯಾಯ

,
ವಚನ   1

ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು.

Go to Home Page