ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು.