ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.