ಜನರು ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಆಲಯಕ್ಕೆ ಬಲಿಯರ್ಪಣೆಗಾಗಿ ಹೋದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಬಹುದು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋಗಬಹುದು,” ಎಂದುಕೊಂಡನು.