ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕಾಗಿ ಹಿಂದಿರುಗಿ ಬಂದುದರಿಂದ ನಿನ್ನ ಶವ ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.