hindi-bible Logo

पवित्र बाइबिल

,

ಹಳೆಯ ಒಡಂಬಡಿಕೆ

,

1 ಅರಸುಗಳು

,

13ನೇ ಅಧ್ಯಾಯ

,
वचन   26

ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿ, ಈ ಸುದ್ದಿಯನ್ನು ಕೇಳಿ, “ಆ ಶವವು ದೈವಭಕ್ತನದೇ ಆಗಿರಬೇಕು. ಅವನು ಸರ್ವೇಶ್ವರನ ಆಜ್ಞೆಗೆ ಅವಿಧೇಯನಾದುದರಿಂದ ಸರ್ವೇಶ್ವರ ಅವನ ವಿಷಯದಲ್ಲಿ ತಾವು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದರು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು,” ಎಂದು ಹೇಳಿ,

Go to Home Page