kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

14ನೇ ಅಧ್ಯಾಯ

,
ವಚನ   15

ಸರ್ವೇಶ್ವರ ಇಸ್ರಯೇಲರನ್ನು ಹೊಡೆಯುವರು. ಆಗ ಅವರು ನೀರಿನಲ್ಲಿರುವ ಆಪು ಹುಲ್ಲೋ ಎಂಬಂತೆ ಹೊಯ್ದಾಡುವರು. ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದ ಅವರನ್ನು, ಅವರ ಪಿತೃಗಳಿಗೆ ಕೊಟ್ಟ ನಾಡಿನಿಂದ ಬೇರುಸಹಿತ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದಲ್ಲೆಲ್ಲಾ ಚದರಿಸಿಬಿಡುವರು.

Go to Home Page