ಅರಸನಾದ ಕೂಡಲೆ, ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಸರ್ವೇಶ್ವರ ಶಿಲೋವಿನ ಪ್ರವಾದಿ ಅಹೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು.