ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.