ಅನಂತರ ಎಲೀಯನು ಜನರೆಲ್ಲರನ್ನು ಹತ್ತಿರಕ್ಕೆ ಕರೆದನು; ಅವರು ಬಂದರು. ಹಾಳಾಗಿದ್ದ ಅಲ್ಲಿನ ಸರ್ವೇಶ್ವರನ ಪೀಠವನ್ನು ದುರಸ್ತು ಮಾಡಿಸಿದನು.