ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು.