ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಸರ್ವೇಶ್ವರನಿಂದ, “ಎಲೀಯನೇ, ಇಲ್ಲೇನು ಮಾಡುತ್ತಿರುವೆ?” ಎಂಬ ವಾಣಿ ಕೇಳಿಸಿತು.