ಆಗ ಸರ್ವೇಶ್ವರ, “ನೀನು ಬಂದ ದಾರಿಯಲ್ಲೇ ಹಿಂದಿರುಗಿ ದಮಸ್ಕದ ಮರುಭೂಮಿಗೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಹೋಗಿ ಹಜಾಯೇಲನನ್ನು ಸಿರಿಯಾದವರ ಅರಸನನ್ನಾಗಿ ಅಭಿಷೇಕಿಸು;