kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

2ನೇ ಅಧ್ಯಾಯ

,
ವಚನ   5

ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು.

Go to Home Page