kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

2ನೇ ಅಧ್ಯಾಯ

,
ವಚನ   14

“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.

Go to Home Page