kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

3ನೇ ಅಧ್ಯಾಯ

,
ವಚನ   11

ಆದರೆ ಯೆಹೋಷಾಫಾಟನು, “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಪರವಾಗಿ ವಿಚಾರಿಸಬಲ್ಲ ಪ್ರವಾದಿ ಇಲ್ಲಿ ಯಾರೂ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಯೇಲ್ ಅರಸನ ಸೇವಕರಲ್ಲೊಬ್ಬನು, “ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿ ಇಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.

Go to Home Page