kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

4ನೇ ಅಧ್ಯಾಯ

,
ವಚನ   27

ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.

Go to Home Page